BIGG NEWS : ರಾಜ್ಯ ಸರ್ಕಾರದಿಂದ ‘ಅಡುಗೆ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕಿರಿಯ ನಿಲಯ ಮೇಲ್ವಿಚಾರಕರ ಹುದ್ದೆ ಮುಂಬಡ್ತಿಗೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವಂತ ಎಸ್ ಎಸ್ ಎಲ್ ಸಿ ಪಾಸಾಗಿರುವಂತ ಅಡುಗೆಯವರಿಗೆ ಕಿರಿಯ ನಿಲಯ ಮೇಲ್ವಿಚಾರಕರ ಹುದ್ದೆಗೆ ಮುಂಬಡ್ತಿಗಾಗಿ ಹುದ್ದೆ ಸೃಜಿಸಲು ಸರ್ಕಾರಕ್ಕೆ ಇಲಾಖೆಯು ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ರೇ, ಶೀಘ್ರವೇ ಅಡುಗೆಯವರಿಗೆ ಕಿರಿಯ ನಿಲಯ ಮೇಲ್ವಿಚಾರಕರ ಹುದ್ದೆಗೆ ಮುಂಬಡ್ತಿ ದೊರೆಯಲಿದೆ. BIG NEWS : ರಾಯಚೂರಿನ ಸಿದ್ಧಲಿಂಗೇಶ್ವರ ಸ್ವಾಮಿ ‘ದೇವಸ್ಥಾನದ ಬೃಹತ್ ಹುಂಡಿ ಕಳ್ಳತನ ‘| Raichur Theft ಈ ಕುರಿತಂತೆ ಹಿಂದುಳಿದ ವರ್ಗಗಳ … Continue reading BIGG NEWS : ರಾಜ್ಯ ಸರ್ಕಾರದಿಂದ ‘ಅಡುಗೆ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕಿರಿಯ ನಿಲಯ ಮೇಲ್ವಿಚಾರಕರ ಹುದ್ದೆ ಮುಂಬಡ್ತಿಗೆ ಪ್ರಸ್ತಾವನೆ ಸಲ್ಲಿಕೆ