BIGG NEWS : ರೈತರಿಗೆ ಗುಡ್ ನ್ಯೂಸ್ : ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರ ಹಣ ಜಮೆ

ಚಿಕ್ಕಬಳ್ಳಾಪುರ : ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾದ ಬೆಳೆ  ಹಾನಿಗೆ ಪರಿಹಾರವಾಗಿ ಜಿಲ್ಲೆಯಲ್ಲಿ 1.19  ಕೋಟಿಗೂ  ಹೆಚ್ಚು ಪರಿಹಾರ ಹಣವನ್ನು  ರೈತರ ಖಾತೆಗೆ  ಸರ್ಕಾರ ಈಗಾಗಲೇ  ಜಮೆ  ಮಾಡಿದೆ. ಉಳಿದ ರೈತರಿಗೂ ಸದ್ಯದಲ್ಲೇ ಪರಿಹಾರ ಹಣ  ಜಮೆ ಆಗಲಿದೆ  ಎಂದು ಜಿಲ್ಲಾಧಿಕಾರಿ ಎನ್. ಎಂ. ನಾಗರಾಜ್ ಅವರು ತಿಳಿಸಿದ್ದಾರೆ . JOBS ALEART: ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 5008 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ|SBI Recruitment 2022 ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿ … Continue reading BIGG NEWS : ರೈತರಿಗೆ ಗುಡ್ ನ್ಯೂಸ್ : ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರ ಹಣ ಜಮೆ