BIGG NEWS : ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್ : ಅಕ್ರಮ-ಸಕ್ರಮ ಅವಧಿ ಒಂದು ವರ್ಷ ವಿಸ್ತರಣೆ

ಹೋಸಪೇಟೆ : ಸರ್ಕಾರಿ ಇನಾಂ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಾಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರೈತರಿಗೆ ಸಕ್ರಮಗೊಳಿಸಲು ನಮೂನೆ 57ರಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಲು ಅವಕಾಶ ನೀಡಿದೆ. ವಿಜಯನಗರ ಜಿಲ್ಲೆಯ ಸರ್ಕಾರಿ ಜಮೀನುಗಳಲ್ಲಿ ಅನಧೀಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94-ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57ರಲ್ಲಿ ಅರ್ಜಿಯನ್ನು ಸ್ವೀಕರಿಸಲು 01 ವರ್ಷದವರೆಗೆ ಕಾಲವಕಾಶವನ್ನು ವಿಸ್ತರಿಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್.ಪಿ … Continue reading BIGG NEWS : ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್ : ಅಕ್ರಮ-ಸಕ್ರಮ ಅವಧಿ ಒಂದು ವರ್ಷ ವಿಸ್ತರಣೆ