BIGG NEWS : ರಾಜ್ಯದ ರೈತರಿಗೆ ಸಿಹಿಸುದ್ದಿ : ಬೆಳೆ ಹಾನಿ ಪರಿಹಾರ ರೈತರ ಖಾತೆಗೆ ಜಮಾ

ಬೆಂಗಳೂರು ;ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಳೆ ಹಾನಿಗೆ ಸಂಬಂಧಿಸಿದಂತೆ ಈವರೆಗೆ 1.04 ಲಕ್ಷ ರೈತರಿಗೆ 116.38 ಕೋಟಿ ರೂ. ಇನ್ ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. BIGG NEWS : `SSLC’ ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಗೆ ಇಂದು ಕೊನೆಯ ದಿನ ವಿಧಾನಮಂಡಲ ಅಧವೇಶನದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಮದಾಗಿ 7,61,438,86 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆಗಳು ಹಾನಿಗೀಡಾಗಿವೆ. ರಾಜ್ಯದಲ್ಲಾಗಿರುವ ಅತಿವೃಷ್ಟಿ … Continue reading BIGG NEWS : ರಾಜ್ಯದ ರೈತರಿಗೆ ಸಿಹಿಸುದ್ದಿ : ಬೆಳೆ ಹಾನಿ ಪರಿಹಾರ ರೈತರ ಖಾತೆಗೆ ಜಮಾ