BIGG NEWS : ರಾಜ್ಯದಲ್ಲಿ ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಸಿಹಿಸುದ್ದಿ : ಮತ್ತೊಮ್ಮೆ ಬೀಜ, ಗೊಬ್ಬರ ವಿತರಣೆ

ಮೈಸೂರು : ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದಲ್ಲಿ ನೆರೆಯಿಂದ ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬೀಜ, ಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. BIGG NEWS : ಜುಲೈ 24 ರಿಂದ ಸಿಎಂ ಬೊಮ್ಮಾಯಿ 3 ದಿನ ದೆಹಲಿ ಪ್ರವಾಸ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆಯಿಂದಾಗಿ ಬೆಳೆ ನಷ್ಟದ ವರದಿ ಇನ್ನೂ … Continue reading BIGG NEWS : ರಾಜ್ಯದಲ್ಲಿ ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಸಿಹಿಸುದ್ದಿ : ಮತ್ತೊಮ್ಮೆ ಬೀಜ, ಗೊಬ್ಬರ ವಿತರಣೆ