BIGG NEWS : ರಾಜ್ಯ ಸರ್ಕಾರದಿಂದ ನೆರೆ, ಪ್ರವಾಹ  ಸಂತ್ರಸ್ತರಿಗೆ ಗುಡ್ ನ್ಯೂಸ್ : ಪ್ರಕೃತಿ ವಿಕೋಪ ಪರಿಹಾರ ಪಾವತಿಗೆ ಅನುಮೋದನೆ

ಬೆಂಗಳೂರು: 2022-23 ರಿಂದ 2025-26ರವರೆಗೆ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳನ್ನು ಕೇಂದ್ರ ಸರ್ಕಾರದ SDRF, NDRF ಮಾರ್ಗಸೂಚಿಗಳ ಅನುಸಾರ ಕೈಗೊಳ್ಳಲು ಅನುಮೋದನೆ ನೀಡಿದೆ. ಈ ಮೂಲಕ ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿರುವಂತ ಸಂತ್ರಸ್ತರಿಗೆ ಪರಿಹಾರ ಪಾವತಿಗೆ ಕ್ರಮವನ್ನು ರಾಜ್ಯ ಸರ್ಕಾರ ವಹಿಸಿದೆ. BIGG NEWS : ಈತ ಸನ್ನಿ ಲಿಯೋನಿ ಮಗನಾ? ಸತೀಶ್ ಜಾರಕಿಹೊಳಿ ವಿರುದ್ಧ ನಾಲಿಗೆ ಹರಿಬಿಟ್ಟ ಹಿಂದೂ ಮುಖಂಡ! ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. 2022-23 … Continue reading BIGG NEWS : ರಾಜ್ಯ ಸರ್ಕಾರದಿಂದ ನೆರೆ, ಪ್ರವಾಹ  ಸಂತ್ರಸ್ತರಿಗೆ ಗುಡ್ ನ್ಯೂಸ್ : ಪ್ರಕೃತಿ ವಿಕೋಪ ಪರಿಹಾರ ಪಾವತಿಗೆ ಅನುಮೋದನೆ