BIGG NEWS : ರಾಜ್ಯದ ಪ್ರಾಥಮಿಕ ಶಾಲೆಯ `ಪದವೀಧರ ಶಿಕ್ಷಕ’ರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದು, ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು 6 ರಿಂದ 8 ನೇ ತರಗತಿಗೆ ನಿಯುಕ್ತಿಗೊಳಿಸಲು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. BIGG NEWS : `ವಿವೇಕ’ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ : ಪ್ರತಿ ವರ್ಷ 8,000 ಶಾಲಾ ಕೊಠಡಿ ನಿರ್ಮಾಣ ಪ್ರಸ್ತುತ ಪ್ರಗತಿಯಲ್ಲಿರುವ 15 … Continue reading BIGG NEWS : ರಾಜ್ಯದ ಪ್ರಾಥಮಿಕ ಶಾಲೆಯ `ಪದವೀಧರ ಶಿಕ್ಷಕ’ರಿಗೆ ಗುಡ್ ನ್ಯೂಸ್