BIGG NEWS : ವಸತಿ ರಹಿತ ಮಾಜಿ ದೇವದಾಸಿಯರಿಗೆ ಸಿಹಿಸುದ್ದಿ : ಪುನವರ್ಸತಿ ಯೋಜನೆಯಡಿ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ದೇವದಾಸಿ ಪುನರ್ವಸತಿ ಯೋಜನೆಯಡಿ ನಿವೇಶನ ಹೊಂದಿರುವ ಮಾಜಿ ದೇವದಾಸಿ ಮಹಿಳೆಯರಿಗೆ ವಸತಿ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  BIGG NEWS : ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ : ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು 2021-22ನೇ ಸಾಲಿನ ಪರಿಶಿಷ್ಠ ಜಾತಿ ಉಪಯೋಜನೆಯಡಿ ಬಳಕೆ ಯಾಗದ ಅನುದಾನದಲ್ಲಿ ವಸತಿ ರಹಿತ ಮಾಜಿ ದೇವದಾಸಿ ಮಹಿಳೆರಿಗೆ ವಸತಿ ಸೌಲಭ್ಯ ಕಲ್ಪಿಸಲು ಜಿಲ್ಲಾ ದೇವದಾಸಿ ಪುನರ್ವಸತಿ ಯೋಜನೆಯಿಂದ … Continue reading BIGG NEWS : ವಸತಿ ರಹಿತ ಮಾಜಿ ದೇವದಾಸಿಯರಿಗೆ ಸಿಹಿಸುದ್ದಿ : ಪುನವರ್ಸತಿ ಯೋಜನೆಯಡಿ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ