BIGG NEWS : ವಸತಿ ರಹಿತ ಗ್ರಾಮೀಣಾ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾ.ಪಂ.ಮಟ್ಟದಲ್ಲೇ ಫಲಾನುಭವಿಗಳ ಆಯ್ಕೆ

ಬೆಂಗಳೂರು : ವಸತಿ ರಹಿತ ಬಡಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಸವ ವಸತಿ ಯೋಜನೆಗೆ ಗ್ರಾಮಪಂಚಾಯಿತಿ ಮಟ್ಟದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಬಹುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಗುಂಡಿಗಳಿಂದ ಕೂಡಿದ ರಸ್ತೆ ಮಧ್ಯೆಯೇ ವಧುವಿನ ಫೋಟೋಶೂಟ್‌… ಛಾಯಾಗ್ರಾಹಕನ ಝಲಕ್‌ ಇಲ್ಲಿದೆ ನೋಡಿ! ವಿಧಾನಸಭೆಯಲ್ಲಿ ಜೆಡಿಎಸ್ ನ ಎಂ.ವಿ. ವೀರಭದ್ರಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಸವ ವಸತಿ ಯೋಜನೆಗೆ ರಾಜ್ಯ ಸರ್ಕಾರವೇ ಹಣ ನೀಡುತ್ತದೆ. ಹೀಗಾಗಿ ಪಂಚಾಯಿತಿ ಮಟ್ಟದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ. … Continue reading BIGG NEWS : ವಸತಿ ರಹಿತ ಗ್ರಾಮೀಣಾ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾ.ಪಂ.ಮಟ್ಟದಲ್ಲೇ ಫಲಾನುಭವಿಗಳ ಆಯ್ಕೆ