BIGG NEWS : ರಾಜ್ಯ ಸರ್ಕಾರದಿಂದ ವಕೀಲರಿಗೆ ಗುಡ್ ನ್ಯೂಸ್ : ಆರೋಗ್ಯ ಸೌಲಭ್ಯಕ್ಕೆ 100 ಕೋಟಿ ರೂ. ನೆರವು ನೀಡಲು ಒಪ್ಪಿಗೆ

ಬೆಂಗಳೂರು : ರಾಜ್ಯದ ವಕೀಲರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಕೀಲರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ 100 ಕೋಟಿ ರೂ. ಮೂಲ ನಿಧಿ ಸ್ಥಾಪಿಸಲು ನೆರವು ನೀಡುವ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. Breaking news:‌ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಫೈನಲ್‌: ಬೆಳ್ಳಿಪದಕ ಗೆದ್ದ ʻ ನೀರಜ್‌ ಚೋಪ್ರಾʼ ವಕೀಲರಿಗೆ ಆರೋಗ್ಯ ಸೌಲಭ್ಯ ಕಾರ್ಯಕ್ರಮ ರೂಪಿಸಲು ಅನುವಾಗುವಂತೆ ಮೂಲ ನಿಧಿ ಸ್ಥಾಪಿಸಲು ನೆರವು ನೀಡಲಾಗುವುದು ಎಂದು 2022-23 ನೇ ಸಾಲಿನ ಬಜೆಟ್ ನಲ್ಲಿ … Continue reading BIGG NEWS : ರಾಜ್ಯ ಸರ್ಕಾರದಿಂದ ವಕೀಲರಿಗೆ ಗುಡ್ ನ್ಯೂಸ್ : ಆರೋಗ್ಯ ಸೌಲಭ್ಯಕ್ಕೆ 100 ಕೋಟಿ ರೂ. ನೆರವು ನೀಡಲು ಒಪ್ಪಿಗೆ