BIGG NEWS : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚಳ

ಧಾರವಾಡ : ಧಾರವಾಡ ಗದಗ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ಬೆಳೆ ಹಾನಿ ಸಂಭವಿಸಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ಹಾಲು ಉತ್ಪಾದಕ ರೈತರಿಗೆ ಹಾಲು ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾಗಿದ್ದು, ಒಕ್ಕೂಟದ ಆರ್ಥಿಕ ಸ್ಥಿತಿಗತಿಗಳನ್ನು ಅನುಸರಿಸಿ, ಹಾಲಿನ ಶೇಖರಣಾ ದರವನ್ನು ಹೆಚ್ಚಳ ಮಾಡಲು ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲೆಯ ಒಕ್ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅಧ್ಯಕ್ಷ ಶಂಕರ ವೀರಪ್ಪ ಮುಗದ ತಿಳಿಸಿದ್ದಾರೆ. BIGG NEWS : ಹಾವೇರಿಯಲ್ಲಿ ನ.11 ರಿಂದ ಅಖಿಲ ಭಾರತ … Continue reading BIGG NEWS : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚಳ