BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಅರುಣ್ ಸಿಂಗ್ ಗುಡ್ ನ್ಯೂಸ್ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆ

ಬೆಳಗಾವಿ : ಸಚಿವ ಸ್ಥಾನದ ಆಕ್ಷಾಂಕ್ಷಿಗಳಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಿಹಿಸುದ್ದಿ ನೀಡಿದ್ದು, ಆದಷ್ಟು ಬೇಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಿದ್ದಾರೆ. BIG BREAKING NEWS: ಕೆರೆ ಕಟ್ಟೆಗಳ ನಿರ್ಮಾಣದ ಸರದಾರ ಎಂದೇ ಖ್ಯಾತರಾಗಿದ್ದ `ಕಲ್ಮನೆ ಕಾಮೇಗೌಡʼ ಇನ್ನಿಲ್ಲ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸಹ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೇಳಿದ್ದಾರೆ. ಹೀಗಾಗಿ ಶೀಘ್ರವೇ ಸಚಿವ ಸಂಪುಟ … Continue reading BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಅರುಣ್ ಸಿಂಗ್ ಗುಡ್ ನ್ಯೂಸ್ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆ