BIGG NEWS : ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : ವ್ಯಾಪಾರ, ಉದ್ದಿಮೆಗಾಗಿ ನೇರ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವ್ಯಾಪಾರ ಮತ್ತು ಉದ್ದಿಮೆಗೆ ನೇರಸಾಲ ಯೋಜನೆ (ಎನ್.ಎಂ.ಡಿ.ಎಫ್.ಸಿ) ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  BIGG NEWS : ಭಕ್ತರಿಗೆ ಮುಖ್ಯ ಮಾಹಿತಿ : ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದರ್ಶನಕ್ಕೆ ಇಂದು ಕೊನೆಯ ದಿನ |Hasanambe Temple 2022-23ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನವಾಗುವ ವ್ಯಾಪಾರ ಮತ್ತು ಉದ್ದಿಮೆ  ನೇರಸಾಲ ಯೋಜನೆ (ಎನ್.ಎಂ.ಡಿ.ಎಫ್.ಸಿ) ಯೋಜನೆಯಡಿಯಲ್ಲಿ ವ್ಯಾಪಾರ ಮತ್ತು ಉದ್ದಿಮೆ … Continue reading BIGG NEWS : ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : ವ್ಯಾಪಾರ, ಉದ್ದಿಮೆಗಾಗಿ ನೇರ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ