BIGG NEWS : ರಾಜ್ಯ ಸರ್ಕಾರದಿಂದ `ಕುರಿಗಾಹಿ’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ ಜಾರಿ

ಬೆಂಗಳೂರು : ಕುರಿಗಾಹಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕುರಿಗಾಹಿಗಳಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟು ಆರ್ಥಿಕವಾಗಿ ಬಲವರ್ಧನೆ ಮಾಡುವ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿಗೊಳಿಸಲಾಗಿದೆ. BIGG NEWS : ತಳವಾರ ಸಮುದಾಯಕ್ಕೆ ಗುಡ್ ನ್ಯೂಸ್ : ಎಸ್ ​ಟಿ ಪ್ರಮಾಣಪತ್ರ ನೀಡುವಂತೆ ಸಚಿವ ಶ್ರೀನಿವಾಸ್ ಪೂಜಾರಿ ಸೂಚನೆ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ರೂ. 354 ಕೋಟಿಯಲ್ಲಿ ಕುರಿಗಾರರಿಗೆ 20 ಕುರಿ 1 ಮೇಕೆ ವಿತರಣಾ ಯೋಜನೆ ಘೋಷಣೆ ಮಾಡಿರುವ ಮುಖ್ಯಮಂತ್ರಿ … Continue reading BIGG NEWS : ರಾಜ್ಯ ಸರ್ಕಾರದಿಂದ `ಕುರಿಗಾಹಿ’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ ಜಾರಿ