BIGG NEWS : ಕೋಳಿ ಸಾಕಾಣಿಕೆದಾರರಿಗೆ ಗುಡ್ ನ್ಯೂಸ್ : ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಕೋಳಿ ಸಾಕಾಣಿಕೆದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೋಳಿ ಸಾಕಾಣಿಕೆಗಾಗಿ ಉಪಯೋಗಿಸುವ ಕೃಷಿ ಭೂಮಿಯನ್ನು ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲು ಜಿಲ್ಲಾಧಿಕಾರಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದೆ. ಕೃಷಿ ಜಮೀನನ್ನು ಇತರೆ ಉದ್ದೇಶಗಳಿಗೆ ಉಪಯೋಗಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 95(2)ರಡಿ ಕಂದಾಯ ವಿಧಿಸಲಾಗಿರುವ ಅಥವಾ ಬೇಸಾಯದ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಯಾವುದೇ ಅಧಿಭೋಗದಾರನು ಅಂಥ ಭೂಮಿಯನ್ನು ಅಥವಾ ಅದರ ಯಾವುದೇ ಭಾಗವನ್ನು ಯಾವುದೇ ಇತರ ಉದ್ದೇಶಕ್ಕಾಗಿ … Continue reading BIGG NEWS : ಕೋಳಿ ಸಾಕಾಣಿಕೆದಾರರಿಗೆ ಗುಡ್ ನ್ಯೂಸ್ : ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗೆ ಅವಕಾಶ