BIGG NEWS : ರಾಜ್ಯ ಸರ್ಕಾರದಿಂದ `ಪೌರ ಕಾರ್ಮಿಕರಿಗೆ’ ಗುಡ್ ನ್ಯೂಸ್ : ಶೀಘ್ರವೇ ಕಾಯಂ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೌರ ಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಇನ್ನೆರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಭುವನೇಶ್ವರ ಬಳಿ ಹಳಿತಪ್ಪಿದ ಗೂಡ್ಸ್ ಟ್ರೇನ್‌ನ ಐದು ವ್ಯಾಗನ್‌: ರೈಲುಗಳ ಸಂಚಾರ ಸ್ಥಗಿತ ಈ ಕುರಿತು ಮಾಹಿತಿ ನೀಡಿರುವ ಸಚಿವ ಗೋವಿಂದ ಕಾರಜೋಳ, ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇನ್ನೆರಡು ತಿಂಗಳಲ್ಲಿ ಕಾಯಂಗೊಳಿಸಲಾಗುವುದು. ಸಫಾಯಿ ಕರ್ಮಚಾರಿ ಸಮಸ್ಯೆ ಪರಿಹಾರ ಆಗುವವರೆಗೂ ತಲಾ … Continue reading BIGG NEWS : ರಾಜ್ಯ ಸರ್ಕಾರದಿಂದ `ಪೌರ ಕಾರ್ಮಿಕರಿಗೆ’ ಗುಡ್ ನ್ಯೂಸ್ : ಶೀಘ್ರವೇ ಕಾಯಂ ಆದೇಶ