`BIGG NEWS : ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ ಸುಗ್ರೀವಾಜ್ಞೆ

ಬೆಂಗಳೂರು : ರಾಜ್ಯ ಸರ್ಕಾರವು ಎಸ್ ಸಿ-ಎಸ್ ಟಿ ಸಮುದಾಯಕ್ಕೆ ಶಿಕ್ಷಣ, ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲು ಪ್ರಮಾಣ ಹೆಚ್ಚಿಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. BIG NEWS : ರೈತರಿಗೆ ಗುಡ್‌ನ್ಯೂಸ್: ಪಿಎಂ ಕಿಸಾನ್ ಯೋಜನೆಯಡಿ 12ನೇ ಕಂತಿನ ಹಣ ಬಿಡುಗಡೆ | PM-Kisan ಎಸ್ ಸಿ ಗೆ ಶೇ. 15 ರಿಂದ 17 ಹಾಗೂ ಎಸ್ ಟಿ ಗೆ ಶೇ. 3 ರಿಂದ 7 ಕ್ಕೆ ಮೀಸಲು ಪ್ರಮಾಣ ಹೆಚ್ಚಿಸಲು … Continue reading `BIGG NEWS : ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ ಸುಗ್ರೀವಾಜ್ಞೆ