BIGG NEWS : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸಿಹಿಸುದ್ದಿ : `ಶುಭ ಲಗ್ನ’ ಸಾಮೂಹಿಕ ವಿವಾಹ ಯೋಜನೆಗೆ ಚಿಂತನೆ!

ಮಂಗಳೂರು : ರಾಜ್ಯ ಸರ್ಕಾರವು ದಲಿತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಸಪ್ತಪದಿ ಮಾದರಿಯಲ್ಲೇ ಶುಭಲಗ್ನ ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. BIGG NEWS : `SC-ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ ಈ ಕುರಿತು ಮಾಹಿತಿ ನೀಡಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಶುಭಲಗ್ನ ಯೋಜನೆ ಶೀಘ್ರವೇ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಶುಭಲಗ್ನಿ ಯೋಜನೆಯಿಂದ ಎಸ್ ಸಿ … Continue reading BIGG NEWS : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸಿಹಿಸುದ್ದಿ : `ಶುಭ ಲಗ್ನ’ ಸಾಮೂಹಿಕ ವಿವಾಹ ಯೋಜನೆಗೆ ಚಿಂತನೆ!