ಬೆಂಗಳೂರು : ರಾಜ್ಯ ಸರ್ಕಾರದ ವಿಶೇಷ ಚೇತನ ಸಿಬ್ಬಂದಿಗಳಿಗೆ ಎಲೆಕ್ಟ್ರಾನಿಕ್ ಉಪಕರಣ ಖರೀದಿಗೆ ಬಡ್ಡಿ ರಹಿತ 25,000 ರೂ. ಸಾಲ ಮಂಜೂರು ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.

BIG NEWS: ಪಂಚಮಸಾಲಿ ಮೀಸಲಾತಿಗೆ ಯಡಿಯೂರಪ್ಪ ವಿರೋಧವಿಲ್ಲ-ಬಿ.ವೈ ವಿಜಯೇಂದ್ರ ಸ್ಪಷ್ಟನೆ

ರಾಜ್ಯ ಸರ್ಕಾರಿ ಸೇವೆಯಲ್ಲಿರುವ ವಿಶೇಷ ಚೇತನ ಸಿಬ್ಬಂದಿಗಳಿಗೆ ಕಚೇರಿ ಸ್ಥಳಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಲ್ಯಾಪ್ ಟಾಪ್, ಎಕ್ವೀಪ್ ಮೆಂಟ್ ಮತ್ತು ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಚೇರಿ ವೆಚ್ಚದಲ್ಲಿಇ ಖರೀದಿಸಿ ಒದಗಿಸಲು ಅನುಮೋದನೆ ನೀಡಲಾಗಿದೆ.

BIG NEWS: ಪಂಚಮಸಾಲಿ ಮೀಸಲಾತಿಗೆ ಯಡಿಯೂರಪ್ಪ ವಿರೋಧವಿಲ್ಲ-ಬಿ.ವೈ ವಿಜಯೇಂದ್ರ ಸ್ಪಷ್ಟನೆ

ರಾಜ್ಯ ಸಿವಿಲ್ ಸೇವಾ ವೃಂದದಲ್ಲಿ ಖಾಯಂ ಆಗಿ ಸೇರ್ಪಡೆಯಾಗಿರುವ ವಿಶೇಷ ಚೇತನ ಸಿಬ್ಬಂದಿಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ಕಚೇರಿ ಕಾರ್ಯ ನಿರ್ವಹಿಸಲು ವೈಯಕ್ತಿಕವಾಗಿ ಎಲೆಕ್ಟ್ರಾನಿಕ್ ಉಪಕರಣಗಳ ಖರೀದಿಗೆ 25,000 ರೂ.ಗಳ ಬಡ್ಡಿ ರಹಿತ ಸಾಲವನ್ನು ಮಂಜೂರು ಮಾಡಲು ಅನುಮೋದನೆ ನೀಡಿದೆ.

 

Share.
Exit mobile version