BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಶೀಘ್ರವೇ ನಗದುರಹಿತ ಚಿಕಿತ್ಸೆ ಯೋಜನೆ ಆರಂಭ

ಆಲಮಟ್ಟಿ : ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದ ಕಾರ್ಪೋರೇಟ್ ಆಸ್ಪತ್ರೆ ಸೇರಿ ಯಾವುದೇ ಆಸ್ಪತ್ರೆಯಲ್ಲಿ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಯೋಜನೆ ಶೀಘ್ರವೇ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. Breaking news: ಮಣಿಪುರದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆ ದಾಖಲು| Earthquake Hits Manipur ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ನಗದುರಹಿತ … Continue reading BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಶೀಘ್ರವೇ ನಗದುರಹಿತ ಚಿಕಿತ್ಸೆ ಯೋಜನೆ ಆರಂಭ