BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಪುಣ್ಯಕೋಟಿ ದತ್ತು ಯೋಜನೆ ದೇಣಿಗೆಗೆ ‘ಆದಾಯ ತೆರಿಗೆ’ ವಿನಾಯ್ತಿ ಘೋಷಣೆ

ಬೆಂಗಳೂರು : ‘ರಾಜ್ಯ ಸರ್ಕಾರಿ ನೌಕರ’ರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪುಣ್ಯಕೋಟಿ ದತ್ತು ಯೋಜನೆ ದೇಣಿಗೆಗೆ ‘ಆದಾಯ ತೆರಿಗೆ’ ವಿನಾಯ್ತಿ ಘೋಷಿಸಿ ಆದೇಶ ಹೊರಡಿಸಿದೆ. ಈ ಕುರಿತು ಬಿ.ಎನ್ ಪ್ರವೀಣ್ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನದಿಂದ ಕಟಾವು ಮಾಡಲಾದ ವಂತಿಗೆ ಮೊತ್ತಕ್ಕೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಹೊಂದಿರುವ ಆದಾಯ ತೆರಿಗೆ ವಿನಾಯಿತಿ ಅನ್ವಯ ಕ್ರಮಕೈಗೊಂಡು ಆದಾಯ ತೆರಿಗೆ ಅಧಿನಿಯಮ, 1961ರ ಕಲಂ 80(ಜಿ) ವಿನಾಯಿತಿ ನೀಡಿ … Continue reading BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಪುಣ್ಯಕೋಟಿ ದತ್ತು ಯೋಜನೆ ದೇಣಿಗೆಗೆ ‘ಆದಾಯ ತೆರಿಗೆ’ ವಿನಾಯ್ತಿ ಘೋಷಣೆ