BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘ವೇತನ, ಭತ್ಯೆ ಹೆಚ್ಚಿಸಿ’ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌ ನೀಡಿದ್ದು, ವೇತನ‌ ಹಾಗೂ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದ್ರಂತೆ, 6ನೇ ವೇತನ ಆಯೋಗ ಶಿಫಾರಸಿನಂತೆ ಈ ತಿಂಗಳಿಂದ ಜಾರಿಗೆ ಬರುವಂತೆ ವೇತನ‌ ಹಾಗೂ ಭತ್ಯೆ ಹೆಚ್ಚಾಗಲಿದೆ. ಅಂದ್ಹಾಗೆ, 6ನೇ ವೇತನ ಆಯೋಗ 2018ರಲ್ಲಿ ಕೆಲ ನಿರ್ದಿಷ್ಟ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳನ್ನ ಮೇಲ್ದರ್ಜೆಗೇರಿಸುವಂತೆ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮಿತಿಯೊಂದನ್ನ ರಚಿಸಿತ್ತು. ಸಧ್ಯ ಸಮಿತಿ ವರದಿಯನ್ನ ನೀಡಿದ್ದು, … Continue reading BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘ವೇತನ, ಭತ್ಯೆ ಹೆಚ್ಚಿಸಿ’ ರಾಜ್ಯ ಸರ್ಕಾರ ಆದೇಶ