BIGG NEWS : 7 ನೇ ವೇತನ ಆಯೋಗದ ನಿರೀಕ್ಷೆಯಲ್ಲಿರುವ ರಾಜ್ಯ ಸಾರಿಗೆ ನಿಗಮದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ !

ಬಳ್ಳಾರಿ : ರಾಜ್ಯ ಸಾರಿಗೆ ನಿಗಮದ ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರ್ಜರಿ ಸಿಹಿಸುದ್ದಿ ನೀಡಿದ್ದು, ನಿಗಮದ ನೌಕರರಿಗೆ 7ನೇ ವೇತನಕ್ಕಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ. BIGG NEWS : ಶಾಲಾ-ಕಾಲೇಜುಗಳಲ್ಲಿ `NEP’ ಅಡಿ `ವಿನ್ಯಾಸ ಕಲಿಕೆ’ಗೆ ಚಿಂತನೆ : ಸಚಿವ ಅಶ್ವತ್ಥನಾರಾಯಣ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ಕಚೇರಿ ಹಿಂಭಾಗದ 2ನೇ ಹಳೇ ಬಸ್ ಘಟಕದಲ್ಲಿ ಶನಿವಾರ ನೂತನ ಕಾರ್ಮಿಕ ಕಲ್ಯಾಣ ಕೇಂದ್ರದ ನಿರ್ಮಾಣಕ್ಕೆ ಶಂಕುಸ್ಥಾಪನಾ ಅಡಿಗಲ್ಲು ಹಾಗೂ ಭೂಮಿ … Continue reading BIGG NEWS : 7 ನೇ ವೇತನ ಆಯೋಗದ ನಿರೀಕ್ಷೆಯಲ್ಲಿರುವ ರಾಜ್ಯ ಸಾರಿಗೆ ನಿಗಮದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ !