BIGG NEWS : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `KSRTC’ ಬಸ್‌ ಪ್ರಯಾಣ ಉಚಿತ

ಬೆಂಗಳೂರು : ಆಗಸ್ಟ್ 12 ರ ನಾಳೆಯಿಂದ  ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆಕೆಎಸ್ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ. BIGG NEWS : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : `ಬಗರ್ ಹುಕುಂ’ ಅರ್ಜಿ ಅವಧಿ ವಿಸ್ತರಣೆ, ಸಚಿವ ಆರ್‌, ಆಶೋಕ್‌ ಘೋಷಣೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಆಗಸ್ಟ್‌ 12 ರಿಂದ ಆಗಸ್ಟ್‌ 25 ರವರೆಗೆ ನಡೆಯಲಿದ್ದು, ಈ ವೇಳೆ … Continue reading BIGG NEWS : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `KSRTC’ ಬಸ್‌ ಪ್ರಯಾಣ ಉಚಿತ