BIGG NEWS : ತಳವಾರ ಸಮುದಾಯಕ್ಕೆ ಗುಡ್ ನ್ಯೂಸ್ : ಎಸ್ ​ಟಿ ಪ್ರಮಾಣಪತ್ರ ನೀಡುವಂತೆ ಸಚಿವ ಶ್ರೀನಿವಾಸ್ ಪೂಜಾರಿ ಸೂಚನೆ

ಬೆಳಗಾವಿ: ಯಾವುದೇ ಗೊಂದಲಗಳು ಇಲ್ಲದೆ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡುವಂತೆ ಆಯಾ ತಾಲೂಕಿನ ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ನೀಡಿದ್ದಾರೆ. BIG NEWS: 2022ರ ಗೂಗಲ್ ಸ್ಪರ್ಧೆಯ ಡೂಡಲ್ ವಿಜೇತ ಕೋಲ್ಕತ್ತಾದ ʻಶ್ಲೋಕ್ ಮುಖರ್ಜಿʼ| Shlok Mukherjee  ಜಿಲ್ಲೆಯ ಅಥಣಿ ಪಟ್ಟಣದಲ್ಲಿ ತಳವಾರ್ ಸಮುದಾಯದ ಸರ್ಕಾರಕ್ಕೆ ಅಭಿನಂದನೆ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ ಕೇಂದ್ರ … Continue reading BIGG NEWS : ತಳವಾರ ಸಮುದಾಯಕ್ಕೆ ಗುಡ್ ನ್ಯೂಸ್ : ಎಸ್ ​ಟಿ ಪ್ರಮಾಣಪತ್ರ ನೀಡುವಂತೆ ಸಚಿವ ಶ್ರೀನಿವಾಸ್ ಪೂಜಾರಿ ಸೂಚನೆ