BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ರೈತರ ಖಾತೆಗೆ ಬೆಳೆಹಾನಿ ಪರಿಹಾರ ಜಮೆ

ಚಿತ್ರದುರ್ಗ : ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿಯಿಂದಾಗಿ ಸಂಭವಿಸಿದ ಬೆಳೆ ಹಾನಿಗೆ ಸಂಬಂಧಪಟ್ಟಂತೆ ಜಿಲ್ಲೆಯ ರೈತರಿಗೆ ರೂ. 223.30 ಕೋಟಿ ಬೆಳೆಹಾನಿ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.  BIGG NEWS : ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ `ಒನಕೆ ಓಬವ್ವ ಜಯಂತಿ’ ಕಾರ್ಯಕ್ರಮ : ನಾಳೆ ಸಿಎಂ ಬೊಮ್ಮಾಯಿ ಉದ್ಘಾಟನೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ … Continue reading BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ರೈತರ ಖಾತೆಗೆ ಬೆಳೆಹಾನಿ ಪರಿಹಾರ ಜಮೆ