BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ರೈತರ ಖಾತೆಗೆ ಬೆಳೆಹಾನಿ ಹಣ ಜಮಾ

ಧಾರವಾಡ : ಜೂನ್ ತಿಂಗಳಿನಿಂದ ಅಕ್ಟೋಬರ್ ವರೆಗೆ ಸುರಿದ ಮಳೆಯಿಂದಾಗಿ 164154 ಹೆಕ್ಟರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿ ಹಾಗೂ 14233.81 ಹೆಕ್ಟರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಹಾನಿ ಒಟ್ಟಾರೆಯಾಗಿ 178378.81 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿ ವರದಿಯಾಗಿದೆ. ಬೆಳೆಹಾನಿಯಾದ ರೈತರಿಗೆ ವಿವರಗಳನ್ನು ಪೋರ್ಟಲ್ ನಲ್ಲಿ ದಾಖಲಿಸಲಾಗಿದ್ದು, ಇವರೆಗೆ ಜಿಲ್ಲೆಯಲ್ಲಿ 1,11,780 ರೈತರಿಗೆ 199.37 ಕೋಟಿ ಪರಿಹಾರ ಮೊತ್ತವನ್ನು ನೇರವಾಗಿ ಡಿ.ಬಿ.ಟಿ ಮುಖಾಂತರ ಮುಖಾಂತರ ರೈತರಿಗೆ ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. BIG NEWS: … Continue reading BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ರೈತರ ಖಾತೆಗೆ ಬೆಳೆಹಾನಿ ಹಣ ಜಮಾ