BIGG NEWS : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ : ಬೆಳೆ ಹಾನಿ ಪರಿಹಾರಕ್ಕೆ 145 ಕೋಟಿ ರೂ. ಬಿಡುಗಡೆ

ಚಿತ್ರದುರ್ಗ : ರಾಜ್ಯದಲ್ಲಿ ಭಾರೀ ಮಳೆಗೆ 1.37 ಲಕ್ಷ ಹೆಕ್ಟರ್ ಪ್ರದೇಶದ ಬೆಳೆ ಹಾನಿಯಾಗಿದೆ. ಪರಿಹಾರ ನೀಡಲು 145 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. BIGG BREAKING NEWS : ಜಮ್ಮುಕಾಶ್ಮೀರದ ಸೇನಾ ಶಿಬಿರದ ಮೇಲೆ ಉಗ್ರರ ಆತ್ಮಾಹುತಿ ದಾಳಿ : ಮೂವರು ಯೋಧರು ಹುತಾತ್ಮ ಬುಧವಾರ ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದ ತಾಲೂಕು ಆಡಳಿತ ಸೌಧ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ರಾಜ್ಯದಲ್ಲಿ 14 ಜಿಲ್ಲೆಯ 160 ತಾಲೂಕುಗಳಲ್ಲಿ … Continue reading BIGG NEWS : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ : ಬೆಳೆ ಹಾನಿ ಪರಿಹಾರಕ್ಕೆ 145 ಕೋಟಿ ರೂ. ಬಿಡುಗಡೆ