BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ‘ಸ್ವಾವಲಂಬಿ ಯೋಜನೆ’ ಮೂಲಕ ಏಳೇ ದಿನದಲ್ಲಿ ಹಿಸ್ಸಾ, ನಕಾಶೆ, ಪೋಡಿ ದಾಖಲೆಗಳು ಮನೆಬಾಗಿಲಿಗೆ!

ಬೆಂಗಳೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಭೂಮಿಯ ಮಾಲೀಕರು ಜಮೀನಿನ 11 ಇ ಹಿಸ್ಸಾ, ನಕಾಶೆ, ತತ್ಕಾಲ್ ಪೋಡಿ, ಭೂಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಿದ ಏಳೇ ದಿನಗಳಲ್ಲಿ ದಾಖಲೆಗಳು ಕೈ ಸೇರಲಿವೆ. BREAKING NEWS : ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಡ್ಯಾಂ ಬಳಿ ಘೋರ ದುರಂತ : ವಿದ್ಯಾರ್ಥಿ ಸೇರಿ ಇಬ್ಬರು ನೀರುಪಾಲು ಹೌದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗಳಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೇ ಸೇವೆ ಕಲ್ಪಿಸಲು ಸ್ವಾವಲಂಬಿ … Continue reading BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ‘ಸ್ವಾವಲಂಬಿ ಯೋಜನೆ’ ಮೂಲಕ ಏಳೇ ದಿನದಲ್ಲಿ ಹಿಸ್ಸಾ, ನಕಾಶೆ, ಪೋಡಿ ದಾಖಲೆಗಳು ಮನೆಬಾಗಿಲಿಗೆ!