BIGG NEWS : ವಸತಿ ರಹಿತರಿಗೆ ಗುಡ್ ನ್ಯೂಸ್ : 22 ಸಾವಿರ ಮಂದಿಗೆ ನಿವೇಶನ : ಸಚಿವ ಆರ್. ಅಶೋಕ್ ಘೋಷಣೆ

ಚಿಕ್ಕಬಳ್ಳಾಪುರ : ವಸತಿ ರಹಿತರಿಗೆ ಕಂದಾಯ ಸಚಿವ ಆರ್. ಅಶೋಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ 565 ಮತ್ತು ನಗರ ಭಾಗದ 191 ಎಕರೆ ಜಾಗದಲ್ಲಿ 22 ಸಾವಿರ ಫಲಾನುಭವಿಗಳಿಗೆ ನಿವೇಶನ ವಿತರಿಸುವುದಾಗಿ ಸಚಿವ ಆರ್. ಅಶೋಕ್ ಘೊಷಿಸಿದ್ದಾರೆ. BIGG NEWS : ಮಂಗಳೂರಿನಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಆರೋಪ : ಇಬ್ಬರ ವಿರುದ್ಧ ದೂರು ದಾಖಲು ಶನಿವಾರ ಜಿಲ್ಲಾಡಳಿತದಿಂದ ಮಂಚೇನಹಳ್ಳಿ  ಹೋಬಳಿಯ ಜರಬಂಡಹಳ್ಳಿಯಲ್ಲಿ ಆಯೋಜಿಸಿದ್ದ “ಜಿಲ್ಲಾಧಿಕಾರಿಗಳ ನಡೆ … Continue reading BIGG NEWS : ವಸತಿ ರಹಿತರಿಗೆ ಗುಡ್ ನ್ಯೂಸ್ : 22 ಸಾವಿರ ಮಂದಿಗೆ ನಿವೇಶನ : ಸಚಿವ ಆರ್. ಅಶೋಕ್ ಘೋಷಣೆ