BIGG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಶೀಘ್ರವೇ ವಿದ್ಯುತ್ ದರ ಇಳಿಕೆ?

ಬೆಂಗಳೂರು: ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ. Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : 19 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ ಇಂಧನ ವೆಚ್ಚ ಹೊಂದಾಣಿಕೆ ನೆಪದಲ್ಲಿ ಈಚೆಗೆ ಮಾಡಲಾದ ವಿದ್ಯುತ್‌ ದರ ಹೆಚ್ಚಳಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಹೊರೆ ತಗ್ಗಿಸುವ ಚಿಂತನೆ ಸರಕಾರದ ಮಟ್ಟದಲ್ಲಿ ಆರಂಭ ವಾಗಿದ್ದು, ಇಂಧನ ದರ … Continue reading BIGG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಶೀಘ್ರವೇ ವಿದ್ಯುತ್ ದರ ಇಳಿಕೆ?