BIGG NEWS : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ `ST’ ಸಮುದಾಯಕ್ಕೆ ಸಿಹಿಸುದ್ದಿ!

ಬಳ್ಳಾರಿ : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ ಎಸ್ ಟಿ ಸಮುದಾಯಕ್ಕೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಬಿಜೆಪಿ ಎಸ್ ಟಿ ಮೋರ್ಚಾ ಸಮಾವೇಶದಲ್ಲಿ ಎಸ್ ಟಿ ಸಮುದಾಯ ಮೀಸಲಾತಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. BIGG NEWS : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ : ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆ ಬಳ್ಳಾರಿಯಲ್ಲಿ ಸೆಪ್ಟೆಂಬರ್ 23 ರಂದು ಬಿಜೆಪಿ ರಾಜ್ಯ ಘಟಕದಿಂದ ಎಸ್ ಟಿ ಮೋರ್ಚಾ ಸಮಾವೇಶ ನಡೆಯಲಿದ್ದು, … Continue reading BIGG NEWS : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ `ST’ ಸಮುದಾಯಕ್ಕೆ ಸಿಹಿಸುದ್ದಿ!