BIGG NEWS : `ಕಾಶಿ ಯಾತ್ರೆ’ಗೆ ಹೋಗುವವರಿಗೆ ಗುಡ್ ನ್ಯೂಸ್ : ಭಾರತ್‌ ಗೌರವ್ ಕಾಶಿ ದರ್ಶನ ರೈಲಿಗೆ ಬುಕ್ಕಿಂಗ್‌ ಪ್ರಾರಂಭ

ಬೆಂಗಳೂರು: ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಪ್ಯಾಕೇಜ್‌ ಟೂರ್‌ ಗೆ ಬುಕ್ಕಿಂಗ್‌ ಪ್ರಾರಂಭವಾಗಿದೆ. ಈ ಯೋಜನೆಯ ಮೊದಲ ರೈಲು ನವೆಂಬರ್‌ 11 ರಂದು ಬೆಂಗಳೂರಿನಿಂದ ಹೊರಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಚಾಲನೆ ನೀಡುವ ನಿಟ್ಟಿನಲ್ಲಿ ಯೋಜಿಸಲಾಗುತ್ತಿದೆ ಎಂದು  ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. BREAKING NEWS : ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು … Continue reading BIGG NEWS : `ಕಾಶಿ ಯಾತ್ರೆ’ಗೆ ಹೋಗುವವರಿಗೆ ಗುಡ್ ನ್ಯೂಸ್ : ಭಾರತ್‌ ಗೌರವ್ ಕಾಶಿ ದರ್ಶನ ರೈಲಿಗೆ ಬುಕ್ಕಿಂಗ್‌ ಪ್ರಾರಂಭ