BIGG NEWS : ದೀಪಾವಳಿ ಹಬ್ಬಕ್ಕೆ ಪ್ರವಾಸಿಗರಿಗೆ ಗುಡ್ ನ್ಯೂಸ್ : `KSRTC’ ಯಿಂದ ವಿಶೇಷ ಟೂರ್ ಪ್ಯಾಕೇಜ್ ಘೋಷಣೆ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಪ್ರವಾಸಿಗರಿಗೆ ಕೆಎಸ್ ಆರ್ ಟಿಸಿ (KSRTC) ಸಿಹಿಸುದ್ದಿ ನೀಡಿದ್ದು, ದೀಪಾವಳಿ ಹಬ್ಬಕ್ಕೆ ವಿಶೇಷ ಟೂರ್ ಘೋಷಣೆ ಮಾಡಲಾಗಿದೆ. BIGG NEWS: ಆರ್​ಟಿಪಿಎಸ್ ಘಟಕ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಚಿಮಣಿ ಏರಿದ ಕಾರ್ಮಿಕ ಮಂಗಳೂರು ಕೆಎಸ್ ಆರ್ ಟಿಸಿ ವಿಭಾಗದಿಂದ ದೀಪಾವಳಿ ಹಬ್ಬಕ್ಕೆ ವಿಶೇಷ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಸಂಪರ್ಕ ಕಲ್ಪಿಸುವ ಪ್ಯಾಕೇಜ್ ಟೂರ್ ಇದಾಗಿದ್ದು, ಕೆಎಸ್ ಆರ್ ಟಿಸಿ ಪ್ಯಾಕೇಜ್ ಟೂರ್ ಅಡಿಯಲ್ಲಿ 10 ಬಸ್ … Continue reading BIGG NEWS : ದೀಪಾವಳಿ ಹಬ್ಬಕ್ಕೆ ಪ್ರವಾಸಿಗರಿಗೆ ಗುಡ್ ನ್ಯೂಸ್ : `KSRTC’ ಯಿಂದ ವಿಶೇಷ ಟೂರ್ ಪ್ಯಾಕೇಜ್ ಘೋಷಣೆ