BIGG NEWS : ರಾಜ್ಯ ಸರ್ಕಾರದಿಂದ `ತೃತೀಯ ಲಿಂಗಿಗಳಿಗೆ’ ಗುಡ್ ನ್ಯೂಸ್ : ಪ್ರತ್ಯೇಕ ಆಶ್ರಮ ನಿರ್ಮಾಣ

ಬೆಂಗಳೂರು : ರಾಜ್ಯ ಸರ್ಕಾರವು ತೃತೀಯ ಲಿಂಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ತೃತೀಯ ಲಿಂಗಿಗಳಿಗಾಗಿ ಪ್ರತ್ಯೇಕ ಆಶ್ರಮ ನಿರ್ಮಾಣ ಮಾಡಲಾಗುತ್ತಿದ್ದು, ಈಗಾಗಲೇ ಸರ್ಕಾರದಿಂದ 20 ಗುಂಟೆ ಜಮೀನು ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. BIGG NEWS : ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್, ಡೀಸೆಲ್ ಬೆಲೆ 2 ರೂ. ಇಳಿಕೆ! ಬೆಂಗಳೂರು ಉತ್ತರದ ಗಂಗೊಂಡನಹಳ್ಳಿಯಲ್ಲಿ ತೃತೀಯ ಲಿಂಗಿಗಳಿಗೆ ಆಶ್ರಮ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಆರ್. … Continue reading BIGG NEWS : ರಾಜ್ಯ ಸರ್ಕಾರದಿಂದ `ತೃತೀಯ ಲಿಂಗಿಗಳಿಗೆ’ ಗುಡ್ ನ್ಯೂಸ್ : ಪ್ರತ್ಯೇಕ ಆಶ್ರಮ ನಿರ್ಮಾಣ