BIGG NEWS : ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘ಸಾರಿಗೆ ನೌಕರ’ರಿಗೆ ಸಿಹಿಸುದ್ದಿ : ‘ಪರಸ್ಪರ ಅಂತರ ನಿಗಮ ವರ್ಗಾವಣೆ’ಗೊಳಿಸಿ KSRTC ಆದೇಶ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ನೌಕರರ ಪರಸ್ಪರ ಅಂತರ ನಿಗಮ ವರ್ಗಾವಣೆಯ ಬೇಡಿಕೆಯನ್ನು ಈಡೇರಿಸಿತ್ತು. ಇದರಂತೆ ಇದೀಗ ದರ್ಜೆ-3, ದರ್ಜೆ -4ರ ನೌಕರರು ವರ್ಗಾವಣೆಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು, ವರ್ಗಾವಣೆಗೊಳಿಸಿ ಆದೇಶಿಸಿದೆ. BIG NEWS: ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ : ರಾಜ್ಯ ಸರ್ಕಾರ ಆದೇಶ ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬಿಎಂಟಿಸಿ, … Continue reading BIGG NEWS : ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘ಸಾರಿಗೆ ನೌಕರ’ರಿಗೆ ಸಿಹಿಸುದ್ದಿ : ‘ಪರಸ್ಪರ ಅಂತರ ನಿಗಮ ವರ್ಗಾವಣೆ’ಗೊಳಿಸಿ KSRTC ಆದೇಶ