BIGG NEWS : ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಮಾಸಿಕ ಪಿಂಚಣಿ 3 ಸಾವಿರ ರೂ.ಗೆ ಏರಿಕೆ

ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶ್ರಮಿಕ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಎರಡು ಸಾವಿರ ರೂ.ನಿಂದ ಮೂರು ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾನ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಾರಿ ಮಾಡಲಾಗಿರುವ ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಧನ ಸಹಾಯದಲ್ಲಿ ಏರಿಕೆ ಮಾಡಿರುವುದರ ಜೊತೆಗೆ ನೋಂದಣಿ ವಂತಿಗೆ ರಿಯಾಯತಿ, … Continue reading BIGG NEWS : ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಮಾಸಿಕ ಪಿಂಚಣಿ 3 ಸಾವಿರ ರೂ.ಗೆ ಏರಿಕೆ