BIGG NEWS : ರಾಜ್ಯ ಸರ್ಕಾರದಿಂದ ಯುವಕರಿಗೆ, ಮಹಿಳೆಯರಿಗೆ ಗುಡ್ ನ್ಯೂಸ್ : ನವೆಂಬರ್ ನಲ್ಲಿ ಸ್ತ್ರೀಶಕ್ತಿ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆ ಜಾರಿ

ಚಿತ್ರದುರ್ಗ : ರಾಜ್ಯ ಸರ್ಕಾರವು ಸ್ತ್ರೀಶಕ್ತಿ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆಗೆ ನವೆಂಬರ್ ನಿಂದ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ದೀಪಾವಳಿ ಹಬ್ಬಕ್ಕೆ ಹೂವು, ಹಣ್ಣು, ಪಟಾಕಿ ಬೆಲೆಯಲ್ಲಿ ಭಾರೀ ಏರಿಕೆ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಯಂ ಉದ್ಯೋಗ ಕೈಗೊಂಡು, ಸ್ವಾವಲಂಬಿ ಬದುಕನ್ನು ಸಾಗಿಸಲು ಅನುಕೂಲ ಕಲ್ಪಿಸಿಕೊಒಡುವ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಸ್ತ್ರೀ ಸಾಮರ್ಥ್ಯ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವ … Continue reading BIGG NEWS : ರಾಜ್ಯ ಸರ್ಕಾರದಿಂದ ಯುವಕರಿಗೆ, ಮಹಿಳೆಯರಿಗೆ ಗುಡ್ ನ್ಯೂಸ್ : ನವೆಂಬರ್ ನಲ್ಲಿ ಸ್ತ್ರೀಶಕ್ತಿ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆ ಜಾರಿ