ಬೆಂಗಳೂರು : ದೀಪಾವಳಿಯ ಬಲಿಪಾಡ್ಯಮಿ ಅಂಗವಾಗಿ ರಾಜ್ಯದ ದೇವಾಲಯ ಹಾಗೂ ಪಶು ಸಂಗೋಪನೆ ಇಲಾಖೆ ಅಡಿ ಬರುವ ಪಶು ವೈದ್ಯ ಸಂಸ್ಥೆ, ಗೋಶಾಲೆ, ಹಾಳು ಉತ್ಪಾದಕ ಸಂಘಗಳಲ್ಲಿ ಗೋಪೂಜೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮಹಿಳೆಗೆ ಕಪಾಳ ಮೋಕ್ಷ : ಸಚಿವ ವಿ.ಸೋಮಣ್ಣಗೆ ಸಂಕಷ್ಟ : ಮಹಿಳಾ ಆಯೋಗಕ್ಕೆ ಕಾಂಗ್ರೆಸ್ ದೂರು

ಮುಜರಾಯಿ ಇಲಾಖೆ ಅಡಿ ಬರುವ ದೇವಸ್ಥಾನಗಳಲ್ಲಿ ಗೋವುಗಳನ್ನು ಕರೆಸಿ ಪೂಜೆ ನಡೆಸಲು ನಿರ್ಧರಿಸಲಾಗಿದೆ. ಸಂಜೆ ಗೋವನ್ನು ಕರೆಸಿ ಸ್ಥಾನ ಮಾಡಿಸಿ ಬಳಿಕ ಅರಿಶಿನ, ಕುಂಕುಮ ಹೂವಿನಿಂದ ಸಿಂಗರಿಸಿ  ಗೋಗ್ರಾಸ ನೀಡಿ ಪೂಜೆ ನೀಡಲಾಗುತ್ತದೆ.

‘WhatsApp’ ಬಳಕೆದಾರರಿಗೆ ಗುಡ್ ನ್ಯೂಸ್: ‘ಫೋಟೋ’ ಕಳುಹಿಸೋ ಮೊದ್ಲು ಸೂಕ್ಷ್ಮ ಮಾಹಿತಿ ‘Blur’ ಮಾಡಲು ಅವಕಾಶ!… ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಮುಜರಾಯಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಗೋ ಪೂಜೆ ಹಮ್ಮಿಕೊಂಡಿರುವಂತೆ ಪಶುಸಂಗೋಪನೆ ಇಲಾಖೆಯ ಎಲ್ಲಾ ಪಶುವೈದ್ಯ ಸಂಸ್ಥೆಗಳು, ಜಾನುವಾರು ಕ್ಷೇತ್ರಗಳು, ರಾಜ್ಯದ ಖಾಸಗಿ ಮತ್ತು ಸರ್ಕಾರಿ ಗೋಶಾಲೆಗಳಲ್ಲಿ ಹಮ್ಮಿಕೊಂಡಿರುವ ಗೋಪೂಜೆ ಕಾರ್ಯಕ್ರಮಗಳಲ್ಲಿ ಶಾಸಕರು, ಸಂಸತ್ ಸದಸ್ಯರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಸಚಿವ ಪ್ರಭು ಚೌವ್ಹಾಣ್ ಮಾಹಿತಿ ನೀಡಿದ್ದಾರೆ.

Share.
Exit mobile version