BIGG NEWS : ಅ.26ಕ್ಕೆ ರಾಜ್ಯದ ಎಲ್ಲ ಪಶು ಆಸ್ಪತ್ರೆ, ಗೋಶಾಲೆಗಳಲ್ಲಿ `ಗೋಪೂಜೆ’ : ಸಚಿವ ಪ್ರಭು ಚವ್ಹಾಣ್ ಆದೇಶ

ಬೆಂಗಳೂರು : ಅಕ್ಟೋಬರ್ 26 ರ ಬಲಿಪಾಡ್ಯಮಿ ದಿನ ರಾಜ್ಯದ ಪಶು ಆಸ್ಪತ್ರೆ, ಗೋಶಾಲೆಗಳಲ್ಲಿ, ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಗೋವುಗಳ ಪೂಜೆ ಮಾಡುವಂತೆ ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಆದೇಶಿಸಿದ್ದಾರೆ. BIGG NEWS : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಅಪ್ಪು ಆ್ಯಂಬುಲೆನ್ಸ್ ಸೇವೆ’ ಆರಂಭ : ನಟ ಪ್ರಕಾಶ್ ರೈ ಘೋಷಣೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ಆಶಯದಂತೆ ದೀಪಾವಳಿಯ ಬಲಿಪಾಡ್ಯಮಿಯಂದು ಗೋಮಾತೆ ಪೂಜೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಅಕ್ಟೋಬರ್ … Continue reading BIGG NEWS : ಅ.26ಕ್ಕೆ ರಾಜ್ಯದ ಎಲ್ಲ ಪಶು ಆಸ್ಪತ್ರೆ, ಗೋಶಾಲೆಗಳಲ್ಲಿ `ಗೋಪೂಜೆ’ : ಸಚಿವ ಪ್ರಭು ಚವ್ಹಾಣ್ ಆದೇಶ