BIGG NEWS : ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸಬೇಕು : ಡಾ. ಟಿ.ಎಸ್. ನಾಗಾಭರಣ

ಬೆಳಗಾವಿ :  ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸಬೇಕು. ಯಾವುದೇ ಮಾಹಿತಿ, ಹಾಗೂ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು. ಅಧಿಕಾರಿಗಳು ಸರ್ಕಾರಿ ಕೆಲಸ ನಿರ್ವಹಣೆಯ ಜೊತೆಗೆ ಕನ್ನಡವನ್ನು ಬೆಳೆಸಲು ನಿರಂತರ ಶ್ರಮಿಸಬೇಕು ಎಂದು  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಟಿ.ಎಸ್.ನಾಗಾಭರಣ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜು.18) ನಡೆದ ಕನ್ನಡ ಅನುಷ್ಠಾನದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನರಿಗೆ ಕನ್ನಡದಲ್ಲಿ ಸುಲಭವಾಗಿ ಮಾಹಿತಿ ಸಿಗುವಂತೆ ಇಲಾಖೆಯ ಜಾಲತಾಣಗಳು ಕನ್ನಡಲ್ಲಿ ಇರಬೇಕು. … Continue reading BIGG NEWS : ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸಬೇಕು : ಡಾ. ಟಿ.ಎಸ್. ನಾಗಾಭರಣ