BIGG NEWS : ಕಾಶಿಯಾತ್ರೆಗೆ ಹೋಗುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ಉಚಿತ ಛತ್ರಿ ವಿತರಣೆ

ಬೆಂಗಳೂರು : ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ್ ರೈಲಿನಲ್ಲಿ ಕಾಶಿ ಯಾತ್ರೆಗೆ ಹೋಗುವ ಯಾತ್ರಾರ್ಥಿಗಳಿಗೆ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೋರೇಷನ್ ಉಚಿತವಾಗಿ ಛತ್ರಿಯನ್ನು ವಿಧಿಸಿದೆ. BIGG NEWS : ಜನೌಷಧಿಯಲ್ಲಿ ಕರ್ನಾಟಕ ದೇಶದಲ್ಲೇ ನಂ.2 : ಆರೋಗ್ಯ ಸಚಿವ ಸುಧಾಕರ್ ಮಾಹಿತಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಭಾರತ್ ಗೌರ್ ಕಾಶಿ ದರ್ಶನ್ ರೈಲಿಗೆ ಚಾಲನೆ ನೀಡಿದ್ದು, ರೈಲಿನಲ್ಲಿ 547 ಮಂದಿ ಯಾತ್ರಾರ್ಥಿಗಳು ಕಾಶಿಗೆ ತೆರಳಿದ್ದಾರೆ. ಯಾತ್ರೆ ಸಂದರ್ಭದಲ್ಲಿ ಅನುಕೂಲಕ್ಕಾಗಿ ಎಲ್ಲರಿಗೂ ಛತ್ರಿ … Continue reading BIGG NEWS : ಕಾಶಿಯಾತ್ರೆಗೆ ಹೋಗುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ಉಚಿತ ಛತ್ರಿ ವಿತರಣೆ