BIGG NEWS : ಸರ್ಕಾರದ ವತಿಯಿಂದ `ಅಗ್ನಿ ಬನ್ನಿಗರಾಯ ಜಯಂತಿ’ ಆಚರಣೆ : ಸಿಎಂ ಬಸವರಾಜ ಬೊಮ್ಮಾಯಿ

ತುಮಕೂರು : ತಿಗಳ ಸಮುದಾಯದ ಆರಾಧ್ಯ ದೈವ ಅಗ್ನಿ ಬನ್ನಿಗರಾಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. BREAKING NEWS : ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂರಿಸುವ ವಿಚಾರ : ಕೆಲ ಹೊತ್ತಿನಲ್ಲೇ ಸಿಎಂ ಬೊಮ್ಮಾಯಿ ಮಹತ್ವದ ಸಭೆ ತಿಗಳ ಕ್ಷತ್ರಿಯ ಸಮಾಜದ ಜಾಗೃತಿ ಸಮಾವೇಶ ಹಾಗೂ ಗುರುವಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ತಿಗಳ ಸಮುದಾಯದ ಆರಾಧ್ಯ ದೈವ ಅಗ್ನಿ ಬನ್ನಿಗರಾಯ ಜಯಂತಿಯನ್ನು ಪ್ರತಿ ವರ್ಷವೂ ಸರ್ಕಾರದಿಂದಲೇ … Continue reading BIGG NEWS : ಸರ್ಕಾರದ ವತಿಯಿಂದ `ಅಗ್ನಿ ಬನ್ನಿಗರಾಯ ಜಯಂತಿ’ ಆಚರಣೆ : ಸಿಎಂ ಬಸವರಾಜ ಬೊಮ್ಮಾಯಿ