BIGG NEWS : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : ಅಪಾರ ಪ್ರಮಾಣದ ಬೆಳೆ ಹಾನಿ

ಬೆಳಗಾವಿ : ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಶುರುವಾಗಿದ್ದು, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಹಲವಡೆ ಸೇತುವೆಗಳು ಮುಳುಗಡೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. BIG NEWS : ಫ್ಲೋರಿಡಾದಲ್ಲಿ ʻಇಯಾನ್ʼ ಚಂಡಮಾರುತದ ಅಬ್ಬರಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿ: ವರದಿ ರಾಯಚೂರಿನಲ್ಲಿ ಮಳೆಗೆ ಹತ್ತಿ, ತೊಗರಿ ಸೇರಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿವೆ. ಇನ್ನೊಂದೆಡೆ ಮಳೆಯಿಂದ ತತ್ತರಿಸಿರುವ ಚಿತ್ರದುರ್ಗದ ಹೆಬ್ಬಾಳ್ ಗ್ರಾಮದ ಹೆಬ್ಬಾಳ್ ಕೆರೆ ಕೋಡಿಯೊಡೆದು ನೀರೆಲ್ಲಾ ಜಮೀನುಗಳಿಗೆ ನುಗ್ಗಿದೆ. ಇದೇ ಸಮಯದಲ್ಲಿ ಮನೆ ಮೇಲ್ಚಾವಣಿ ಕುಸಿಯುವುದನ್ನು … Continue reading BIGG NEWS : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : ಅಪಾರ ಪ್ರಮಾಣದ ಬೆಳೆ ಹಾನಿ