ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜನರು ಮಳೆಯಿಂದಾಗಿ ಪರದಾಡಿದ್ದಾರೆ.
Mann Ki Baat : 91ನೇ ಮನ್ ಕಿ ಬಾತ್ ಆವೃತ್ತಿ : ಇಂದು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು
ಬಾರೀ ಮಳೆಯಿಂದಾಗಿ ರಾಜಕಾಲುವೆಯ ನೀರು ಉಕ್ಕಿ ತಗ್ಗು ಪ್ರದೇಶಗಳಿಗೆ ನುಗ್ಗಿದ್ದು, ಕುಮಾರಸ್ವಾಮಿ ಲೇಔಟ್ ನ ಸುಮಾರು 50 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ತಗ್ಗು ಪ್ರದೇಶದಲ್ಲಿ ನೀರಿನ ಹರಿವು ಅಧಿಕವಾದ ಪರಿಣಾಮ ಒತ್ತಡಕ್ಕೆ ರಾಜಕಾಲುವೆ ನೀರಿನ ಹೊರಹರಿವು ಹೆಚ್ಚಾಗಿ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿತ್ತು.
BIGG NEWS : ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ
ಮಹಾಲಕ್ಷ್ಮಿ ಲೇಔಟ್ ರಾಜೇಂದ್ರ ಟೆಕ್ಸ್ ಟೈಲ್ಸ್ ಸ್ಲಂನಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮನೆಗಳೆಲ್ಲಾ ಜಲಾವೃತಗೊಂಡಿದ್ದು. ವಸ್ತುಗಳೆಲ್ಲ ನೀರಿನಲ್ಲಿ ತೇಲಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.