BIGG NEWS : ಉತ್ತರ ಕರ್ನಾಟಕದಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ : ಹಲವೆಡೆ ಸೇತುವೆಗಳು ಜಲಾವೃತ, ಸಂಚಾರ ಬಂದ್

ಬೆಳಗಾವಿ : ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. Video: ಮಹಿಳೆಯರ ಆತ್ಮರಕ್ಷಣೆಗಾಗಿ ಹ್ಯಾಂಡ್‌ ಬ್ಯಾಗ್‌, ಲಿಪ್‌ಸ್ಟಿಕ್‌ ರೂಪದಲ್ಲಿ ಬಂತು ಬಂದೂಕು… ಇದು ನಿಮ್ಮೊಂದಿಗಿದ್ದರೆ ನೀವು ಪಕ್ಕಾ ಸೇಫ್‌! ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಉಕ್ಕಿ ಹರಿಯುತ್ತಿರುವ ನದಿಗಳು ಮತ್ತು ತೊರೆಗಳು ಬಾಧಿತ ಜಿಲ್ಲೆಗಳಲ್ಲಿ ಎಕರೆಗಟ್ಟಲೆ … Continue reading BIGG NEWS : ಉತ್ತರ ಕರ್ನಾಟಕದಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ : ಹಲವೆಡೆ ಸೇತುವೆಗಳು ಜಲಾವೃತ, ಸಂಚಾರ ಬಂದ್