ಮೈಸೂರು : ಮೈಸೂರು ಜಿಲ್ಲೆಯಲ್ಲಿ ನಿರಂತವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪೌಲ್ಟ್ರಿಫಾರಂಗೆ ನೀರು ನುಗ್ಗಿದ ಪರಿಣಾಮ 2 ಸಾವಿರ ಕೋಳಿ ಸಾವನ್ನಪ್ಪಿರುವ ಘಟನೆ ನಡೆದಿದೆ.
Good news: ಇದೇ ತಿಂಗಳಿನಿಂದ ಭಾರತದಲ್ಲಿ ʻAirtel 5Gʼ ಸೇವೆ ಆರಂಭ! | Airtel to launch 5G services
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಮಾರಗೌಡನಹಳ್ಳಿ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಕಾಳುವೆ ನೀರು ಪೌಲ್ಟ್ರಿ ಫಾರಂಗೆ ನುಗ್ಗಿದ ಪರಿಣಾಮ 2 ಸಾವಿರ ಕೋಳಿಗಳು ಸಾವನ್ನಪ್ಪಿವೆ. ಮಾರಗೌಡನಹಳ್ಳಿ ಗ್ರಾಮದ ಸಿದ್ದೇಗೌಡ ಎಂಬುವರಿಗೆ ಸೇರಿದ ಪೌಲ್ಟ್ರಿಫಾರಂಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ನಾಶವಾಗಿದೆ.
BIGG BREAKING NEWS : ತುಮಕೂರಿನಲ್ಲಿ ಸೇತುವೆ ಮಧ್ಯೆ ಸಿಲುಕಿದ ಖಾಸಗಿ ಬಸ್ : ತಪ್ಪಿದ ಭಾರೀ ಅನಾಹುತ