BIGG NEWS : ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆ ಸಾಧ್ಯತೆ : ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ: ಬಸವರಾಜ ಬೊಮ್ಮಾಯಿ

ಮಡಿಕೇರಿ : ಮುಂದಿನ 10 ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದ್ದಾರೆ.      BIGG NEWS : `ಸಿದ್ದರಾಮಯ್ಯ ಅಮೃತಮಹೋತ್ಸವ’ ಕಾರ್ಯಕ್ರಮಕ್ಕೆ ಹಲವು ಕಾಂಗ್ರೆಸ್ ಹಿರಿಯ ನಾಯಕರು ಗೈರು! ಕಾರಣ ಏನು ಗೊತ್ತಾ? ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಜೊತೆ ಮಂಗಳವಾರ ನಡೆದ ವಿಡಿಯೋ ಸಂವಾದದಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮುಂದಿನ … Continue reading BIGG NEWS : ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆ ಸಾಧ್ಯತೆ : ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ: ಬಸವರಾಜ ಬೊಮ್ಮಾಯಿ