BIGG NEWS : ಭಾರೀ ಮಳೆಯಿಂದಾಗಿ ತತ್ತರಿಸಿರುವ ಜನತೆಗೆ ಶಾಕ್ : ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರು!

ಬೆಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನಾಳೆಯಿಂದ ಮತ್ತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS: 2002ರ ಗಲಭೆಯಲ್ಲಿ ನರೇಂದ್ರ ಮೋದಿಗೆ ಮರಣದಂಡನೆ ಶಿಕ್ಷೆ ವಿಧಿಸಲು ತೀಸ್ತಾ ಸೆಟಲ್ವಾಡ್ ಸಂಚು ರೂಪಿಸಿದ್ದರು: SIT ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ ರಾಜ್ಯದ ಹಲವು ಭಾಗಗಳಲ್ಲಿ ನಾಳೆಯಿಂದ ಚದುರಿದ ರೀತಿ ಮಳೆಯಾಗುವ ಸಾಧ್ಯತೆಗಳಿವೆ. ಶುಕ್ರವಾರ ಮತ್ತು ಶನಿವಾರ ರಾಜ್ಯದ ದಕ್ಷಿಣ ಒಳನಾಡು  … Continue reading BIGG NEWS : ಭಾರೀ ಮಳೆಯಿಂದಾಗಿ ತತ್ತರಿಸಿರುವ ಜನತೆಗೆ ಶಾಕ್ : ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರು!