BIGG NEWS : `ಪಿ.ಎಂ.ಕಿಸಾನ್ ಯೋಜನೆ’ಯಡಿ ಲಾಭ ಪಡೆಯದ ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊಪ್ಪಳ : ಪಿ.ಎಂ.ಕಿಸಾನ್ ಯೋಜನೆಯಡಿ ಲಾಭ ಪಡೆಯದೆ ವಂಚಿತರಿರುವ ಅರ್ಹ ಹೊಸ ಫಲಾನುಭವಿಗಳು ಈ ಯೋಜನೆಯಡಿ ಇ-ಕೆವೈಸಿ ಹಾಗೂ ನೋಂದಣಿ ಮಾಡಿಸಿಕೊಳ್ಳುವಂತೆ ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. BIG NEWS: ʻರತನ್ ಟಾಟಾʼ ಆಪ್ತ ಸಹಾಯಕ ʻಆರ್ ಕೆ ಕೃಷ್ಣಕುಮಾರ್ʼ ಹೃದಯಾಘಾತದಿಂದ ನಿಧನ | RK Krishna Kumar is no more ಪಿ.ಎಂ.ಕಿಸಾನ್ ಯೋಜನೆಯಡಿ ಲಾಭ ಪಡೆಯದೆ ವಂಚಿತರಿರುವ ನೋಂದಣಿಯಾಗದೆ ಬಾಕಿ ಉಳಿದ ಅರ್ಹ ಫಲಾನುಭವಿಗಳ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಜಂಟಿ … Continue reading BIGG NEWS : `ಪಿ.ಎಂ.ಕಿಸಾನ್ ಯೋಜನೆ’ಯಡಿ ಲಾಭ ಪಡೆಯದ ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ